Advertisement
ಈ ಬಗ್ಗೆ ಭಾರತಕ್ಕೆ ಕಾಲಕಾಲಕ್ಕೆ ಚೀನಾ ಮಾಹಿತಿ ನೀಡುತ್ತಿದ್ದು, ಈವರೆಗೆ ಯಾವುದೇ ಸಾವುನೋವು ಸಂಭವಿಸಿದ ವರದಿಯಾಗಿಲ್ಲ.ಅರುಣಾಚಲ ಪ್ರದೇಶದ ಈಸ್ಟ್ ಸಿಯಾಂಗ್ ಜಿಲ್ಲೆಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಸದ್ಯ ಬ್ರಹ್ಮಪುತ್ರಾ ನದಿಯಲ್ಲಿ ನೀರಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕುಸಿದ ಭಾಗವನ್ನು ಚೀನಾ ತೆರವುಗೊಳಿಸುತ್ತಿದ್ದಂತೆಯೇ ಈ ಭಾಗಕ್ಕೆ ನೀರು ಭಾರಿ ಪ್ರಮಾಣದಲ್ಲಿ ಹರಿಯುವ ಸಾಧ್ಯತೆಯಿದೆ. 2000ನೇ ಇಸ್ವಿಯಲ್ಲಿ ಇದೇ ನದಿಯಿಂದ ವ್ಯಾಪಕ ಪ್ರಮಾಣದಲ್ಲಿ ಒಂದೇ ಸಮನೆ ಹರಿದ ನೀರಿನಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭಾರಿ ಹಾನಿ ಉಂಟಾಗಿತ್ತು. Advertisement
ಅರುಣಾಚಲದಲ್ಲಿ ಭಾರೀ ಪ್ರವಾಹ ಭೀತಿ
06:00 AM Oct 20, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.