Advertisement

ಇತಿಹಾಸದಲ್ಲೇ ಮೊದಲ ಬಾರಿ ದತ್ತ ಪೀಠದಲ್ಲಿ ರಾಷ್ಟ್ರ ಧ್ವಜ ಹಾರಾಟ

05:56 PM Aug 12, 2022 | Team Udayavani |

ಚಿಕ್ಕಮಗಳೂರು: ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಾದಿತ ದತ್ತಾತ್ರೇಯ ಪೀಠದಲ್ಲಿ ರಾಷ್ಟ್ರ ಧ್ವಜ ಹಾರಿಸಲಾಗಿದೆ.

Advertisement

ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ದತ್ತಾತ್ರೇಯ ಪೀಠದ ಮುಂಭಾಗ ರಾಷ್ಟ್ರ ಧ್ವಜ ಹಾರಿಸಿದ್ದು, ಕೇಸರಿ ರಕ್ಷೆ ಕಟ್ಟಿದ್ದಾರೆ.

ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ಸಕಲೇಶಪುರ, ಹಿಂದೂಪರ ಸಂಘಟನೆ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

ಇನಾಂ ದತ್ತಾತ್ರೇಯ ಪೀಠ ಮೂರು ದಶಕದಿಂದ ವಿವಾದಿತ ಕೇಂದ್ರವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next