Advertisement

1000 ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ!: ಎಚ್‌.ಆಂಜನೇಯ 

01:54 PM Jun 24, 2017 | |

ಬೆಂಗಳೂರು: ರಾಜ್ಯದ 1000 ಮಂದಿ ಪೌರ ಕಾರ್ಮಿಕರನ್ನು ಜುಲೈ ತಿಂಗಳಿನಲ್ಲಿ ಸಿಂಗಾಪುರ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ತಿಳಿಸಿದ್ದಾರೆ. 

Advertisement

ಸಿಂಗಾಪುರದಲ್ಲಿ ಅತ್ಯಾಧುನಿಕ ಮಾದರಿಯಲ್ಲಿ  ಯಂತ್ರಗಳ ಮೂಲಕ ಮ್ಯಾನ್‌ ಹೋಲ್‌ಗ‌ಳ ಸ್ವಚ್ಛತೆ ಕೈಗೊಳ್ಳಲಾಗುತ್ತದೆ. ಆ ಬಗ್ಗೆ ಅಧ್ಯಯನ ಮತ್ತು ತರಬೇತಿಗಾಗಿ ಪೌರ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿದೆ ಎಂದು ಆಂಜನೇಯ ತಿಳಿಸಿದ್ದಾರೆ. 

ಸಿದ್ಧರಾಮಯ್ಯ ರಾಮ, ನಾನು ಆಂಜನೇಯ!
ಕಾಂಗ್ರೆಸ್‌ ತೊರೆದಿರುವ ಮಾಜಿ ಸಂಸದ ಎಚ್‌ ವಿಶ್ವನಾಥ್‌ಗೆ ತಿರುಗೇಟು ನೀಡಿದ ಆಂಜನೇಯ ಮುಖ್ಯಮಂತ್ರಿ ಸಿದ್ದರಾಮಯ್ಯ ದುಶ್ಯಾಸನ ಅಲ್ಲ,ಅವರು ರಾಮ ನಾನು ಅವರ ಸೇವಕ ಆಂಜನೇಯ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next