Advertisement
ಅರಣ್ಯದಲ್ಲಿರುವ ಬೆಲೆಬಾಳುವ ಸಾಗುವಾನಿ ಸೇರಿದಂತೆ ನೂರಾರು ಮರಗಳು ಭಸ್ಮವಾಗಿವೆ. ಬೆಂಕಿಯನ್ನು ನಂದಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳು ತಡವಾಗಿ ಆಗಮಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ. Advertisement
ಚಿಕ್ಕಮಗಳೂರು: 100 ಎಕರೆ ಅರಣ್ಯ ಬೆಂಕಿಗಾಹುತಿ, ನೂರಾರು ಮರ ನಾಶ
06:50 PM Feb 27, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.