Advertisement

ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ –ಅರಣ್ಯ ಸಚಿವರ ಭೇಟಿ

01:06 PM Jul 11, 2021 | Team Udayavani |

ಕೋಟ; ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಡಾ. ಶಿವರಾಮ ಕಾರಂತ ಕಲಾಭವನಕ್ಕೆ  ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಅವರು ಶನಿವಾರ ರಾತ್ರಿ ಭೇಟಿ ನೀಡಿದರು.

Advertisement

ಈ ಸಂದರ್ಭ  ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆಗೈದು, ನೂತನವಾಗಿ ನಿರ್ಮಾಣಗೊಂಡ ಸಂಗೀತ ವಾಟರ್ ಕಾರಂಜಿಯಲ್ಲಿ ಕಾರಂತರ ಸಾಕ್ಷ್ಯಚಿತ್ರ, ಜಿಲ್ಲೆಯ ಸಾಂಸ್ಕೃತಿಕ ವಿಚಾರಧಾರೆಗಳ ಕುರಿತು ಮಾಹಿತಿ ಚಿತ್ರಣ ವೀಕ್ಷಿಸಿದರು.

ಇದನ್ನೂ ಓದಿ: ಕೇರಳದಲ್ಲಿ ಝೀಕಾ ವೈರಸ್ ಆತಂಕ: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಎಚ್ಚರಿಕೆಯ ಗಂಟೆ 

ಉಡುಪಿ ಶಾಸಕ ರಘುಪತಿ ಭಟ್,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next