Advertisement

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

08:54 PM Dec 06, 2021 | Team Udayavani |

ಚಂಡೀಗಢ: ಪಂಜಾಬ್‌ ಕಾಂಗ್ರೆಸ್‌ನಿಂದ ಹೊರಬಂದು, ಬೇರೊಂದು ಪಕ್ಷ ಸ್ಥಾಪಿಸಿರುವ ಮಾಜಿ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಚಂಡೀಗಢದಲ್ಲಿ ತಮ್ಮ ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿದ್ದಾರೆ.

Advertisement

ಸೋಮವಾರದಂದು ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ನಾವು, ಶಿರೋಮಣಿ ಅಕಾಲಿದಳದ ಮಾಜಿ ನಾಯಕ ಸುಖ್‌ದೇವ್‌ ಸಿಂಗ್‌ ಅವರ ಬಣ ಹಾಗೂ ಬಿಜೆಪಿ ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ
. ಸೀಟು ಹಂಚಿಕೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದೀರಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಅದನ್ನು ಮೈತ್ರಿ ನಿರ್ಧರಿಸುತ್ತದೆ’ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ:ಬರೋಬ್ಬರಿ 11 ಹಾವು ಬಾಯಲ್ಲಿ ಹಿಡಿದ ಅಮೆರಿಕ ಜಾಕಿ ಬಿಬ್ಬಿ !

Advertisement

Udayavani is now on Telegram. Click here to join our channel and stay updated with the latest news.

Next