Advertisement

ಜಮೀನು ಡಿನೋಟಿಫಿಕೇಶ‌ನ್‌ ಪ್ರಕರಣ: ಕೋರ್ಟ್‌ಗೆ ಬಿಎಸ್‌ವೈ ಹಾಜರ್‌

11:20 PM Jun 17, 2022 | Team Udayavani |

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿ ಸಮನ್ಸ್‌ ಜಾರಿಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾದರು.

Advertisement

ಜಾಮೀನು ಕೋರಿ ಬಿ.ಎಸ್‌.ವೈ. ಪರ ವಕೀಲರು ಅರ್ಜಿ ಸಲ್ಲಿಸಿದರು. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್‌ ಸೂಚನೆ ನೀಡಿ ವಿಚಾರಣೆಯನ್ನು ಜೂ. 18ಕ್ಕೆ ಮುಂದೂಡಿತು.

ವಾಸುದೇವ ರೆಡ್ಡಿ ಅವರು ಖಾಸಗಿ ದೂರು ದಾಖಲಿಸಿದ ಪ್ರಕರಣ ಇದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next