Advertisement

ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಮಾಜಿ ಶಾಸಕ ಎಂ.ಡಿ. ಲಕ್ಷ್ಮೀ ನಾರಾಯಣ ಬಿಜೆಪಿಗೆ?

11:55 PM Jun 29, 2022 | Team Udayavani |

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಡಿ. ಲಕ್ಷ್ಮೀ ನಾರಾಯಣ ಅವರು ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ.

Advertisement

ಬಿಜೆಪಿ ನಾಯಕರ ಜತೆ ಒಂದು ಹಂತದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ವರಿಷ್ಠರಿಂದ ಒಪ್ಪಿಗೆ ದೊರೆತ ಬಳಿಕ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಕೈಕೋಳ ತೊಡಿಸುವ ಪೊಲೀಸರು ಬಾಡಿ ಕೆಮರಾ ಧರಿಸುವುದು ಕಡ್ಡಾಯ: ಹೈಕೋರ್ಟ್‌

ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ಧಾಳಿ ನಡೆಸಿದ್ದು, ಇದು ಕಾಂಗ್ರೆಸ್‌ ತೊರೆಯುವ ಮುನ್ಸೂಚನೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next