Advertisement

ಮಾಜಿ ಸಚಿವ ಜಬ್ಬಾರಖಾನ್ ಹೊನ್ನಳ್ಳಿ ನಿಧನ

09:37 AM Oct 07, 2022 | Team Udayavani |

ಹುಬ್ಬಳ್ಳಿ: ಮಾಜಿ ಸಚಿವ, ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷ ಜಬ್ಬಾರಖಾನ್ ಹೊನ್ನಳ್ಳಿ ಶುಕ್ರವಾರ ಬೆಳಗ್ಗೆ ನಿಧನರಾದರು.

Advertisement

ರಾಜಕೀಯಕ್ಕೆ ಬರುವ ಮುಂಚೆ ಶಿಕ್ಷಕರಾಗಿದ್ದ ಅವರು, ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಇಂದು ಬೆಳಗ್ಗೆ 6:45 ಗಂಟೆ ಸುಮಾರಿಗೆ ಇಲ್ಲಿನ ಗೋಕುಲ ರಸ್ತೆಯ ಕೆಎಲ್ ಇ ಶುಚಿರಾಯು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಇದನ್ನೂ ಓದಿ:ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

Advertisement

Udayavani is now on Telegram. Click here to join our channel and stay updated with the latest news.

Next