Advertisement

ವಿಜಯಪುರ: ಗ್ಯಾಸ್ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮ

03:34 PM Dec 10, 2022 | Team Udayavani |

ವಿಜಯಪುರ: ಗುಡಿಸಲಿನಲ್ಲಿದ್ದ ಗ್ಯಾಸ್ ಆಕಸ್ಮಿಕವಾಗಿ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಬಳಿ ಶನಿವಾರ(ಡಿ.10) ನಡೆದಿದೆ.

Advertisement

ನಾಗೇಶ ರೆಡ್ಡಿ ಅವರಿಗೆ ಸೇರಿದ ಗುಡಿಸಲು ಸೇರಿದಂತೆ ಮೂರು ಗುಡಿಸಲು ಬೆಂಕಿಗಾಹುತಿ ಆಗಿವೆ. ಅಲ್ಲದೇ, ಮನೆಯಲ್ಲಿದ್ದ ಸುಮಾರು 2 ಲಕ್ಷಕ್ಕೂ ಅಧಿಕ ವಸ್ತುಗಳು ಹಾನಿಯಾಗಿವೆ. ಘಟನೆ ಪರಿಣಾಮ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಈ ಘಟನೆ ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next