Advertisement

ದೇಶದ ನಾಲ್ವರು ಅಗ್ರ ನಾಯಕರು

12:50 AM Jan 30, 2019 | Harsha Rao |

ಅಟಲ್‌ ಬಿಹಾರಿ ವಾಜಪೇಯಿ, ಜಾರ್ಜ್‌ ಫೆರ್ನಾಂಡಿಸ್‌, ಎಲ್‌.ಕೆ.ಆಡ್ವಾಣಿ ಮತ್ತು ರಾಮಕೃಷ್ಣ ಹೆಗಡೆ. ಈ ನಾಲ್ವರು ನಾಯಕರ ಪೈಕಿ ಇಬ್ಬರು ಬಿಜೆಪಿಯವರೇ ಆಗಿದ್ದರೆ, ಮತ್ತೆ ಹೆಗಡೆ ಜನತಾ ಪರಿವಾರದ ಹಿನ್ನೆಲೆಯವರು, ಜಾರ್ಜ್‌ ಹೋರಾಟದ ಹಿನ್ನೆಲೆಯಿಂದ ಬಂದವರು. ರಾಷ್ಟ್ರ ರಾಜಕಾರಣದಲ್ಲಿ ಛಾಪು ಮೂಡಿಸಿದ್ದ ನಾಲ್ವರ ಪೈಕಿ ಇಬ್ಬರು ಕರ್ನಾಟಕದವರೇ ಆಗಿದ್ದಾರೆ. ವಾಜಪೇಯಿ, ಆಡ್ವಾಣಿ ಕರ್ನಾಟಕದ ಜತೆಗೆ ನಿಕಟ ಸಂಪರ್ಕದಲ್ಲಿದ್ದವರು.

Advertisement

ಅವರೆಲ್ಲರೂ ಎ.ಬಿ. ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರದಲ್ಲಿ ರಕ್ಷಣೆ, ಗೃಹ, ವಾಣಿಜ್ಯ ಸಚಿವರಾಗಿದ್ದವರು. ವಾಜಪೇಯಿ ನೇತೃತ್ವದ 2ನೇ ಅವಧಿಯ ಎನ್‌ಡಿಎ ಸರಕಾರದಲ್ಲಿ ರಾಮಕೃಷ್ಣ  ಹೆಗಡೆ ಕೇಂದ್ರ ಸಂಪುಟದಲ್ಲಿ ಇರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next