Advertisement

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

12:52 AM Sep 07, 2024 | Team Udayavani |

ಕುಂದಾಪುರ: ಸ್ಪಂದನ ಪೂರ್ತಿ ಫೈನಾನ್ಸ್‌ ಹಣಕಾಸು ಸಂಸ್ಥೆಯ ಲೋನ್‌ ಆಫೀಸರ್‌ ರಾಘವೇಂದ್ರ ಸಾಲ ವಸೂಲಿಯ ಕಂತಿನಲ್ಲಿ ಸಂಗ್ರಹವಾದ 78 ಸಾವಿರ ರೂ.ಗಳನ್ನು ವಂಚಿಸಿದ ಕುರಿತು ಪ್ರಕರಣ ದಾಖಲಾಗಿದೆ.

Advertisement

ರಾಘವೇಂದ್ರ 401 ಗ್ರಾಹಕರ ಸಾಲದ ಕಂತನ್ನು ವಸೂಲಿ ಮಾಡುವ ಜವಾಬ್ದಾರಿ ಹೊಂದಿದ್ದು, ಅದರಲ್ಲಿ 27 ಸಾಲಗಾರರ ಸಾಲದ ಕಂತಿನ ಬಾಬ್ತು 78,650 ರೂ.ಗಳನ್ನು ಮಾಸಿಕವಾಗಿ ವಸೂಲಿ ಮಾಡಿ ಸಂಸ್ಥೆಯ ಸ್ಲಿಪ್‌ನಲ್ಲಿ ಸಾಲಗಾರರ ಸಹಿ ಪಡೆದುಕೊಂಡಿದ್ದಾನೆ. ಹಣವನ್ನು ಸಂಸ್ಥೆಗೆ ನೀಡಿಲ್ಲ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next