Advertisement

ಪಡಿತರ ಖರೀದಿಯಲ್ಲಿ ಅವ್ಯವಹಾರ: ದೂರು 

09:20 AM Aug 12, 2017 | Karthik A |

ಬೆಂಗಳೂರು: ಪಡಿತರ ಕಾರ್ಡ್‌ದಾರರಿಗೆ ವಿತರಿಸಲು ಖರೀದಿಸಲಾಗುವ ಆಹಾರಧಾನ್ಯ ಖರೀದಿಯಲ್ಲಿ 23.32 ಕೋಟಿ ರೂ. ಅವ್ಯವಹಾರ ನಡೆದಿದ್ದು, ಕೇಂದ್ರೀಯ ಲೆಕ್ಕಪರಿಶೋಧನ ತಂಡದಿಂದ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿದ್ದಾರೆ.

Advertisement

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಸುಭಾಶ ಚಂದ್ರ ಕುಂಟಿಯಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಭೀಮಪ್ಪ ಗಡಾದ, ಅವ್ಯವಹಾರ ನಡೆದಿರುವ ಬಗ್ಗೆ ಪೂರಕ ದಾಖಲೆಗಳನ್ನೂ ಸಲ್ಲಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next