Advertisement

ವಂಚನೆ: ಸೊಸೈಟಿ ಅಧ್ಯಕ್ಷ ಪೊಲೀಸರ ವಶಕ್ಕೆ: ವಿಚಾರಣೆ

01:02 AM Dec 29, 2022 | Team Udayavani |

ಉಡುಪಿ: ಗ್ರಾಹಕರಿಗೆ ನೂರಾರು ಕೋಟಿ ರೂ. ವಂಚನೆಯ ಆರೋಪ ಹೊತ್ತಿರುವ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣ ಅವರನ್ನು ಮಂಗಳವಾರ ಉಡುಪಿಯ ಸೆನ್‌ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement

ಬ್ರಹ್ಮಾವರ ಸಮೀಪದ ಮಟಪಾಡಿಯಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ವಂಚನೆ ಬಗ್ಗೆ ದೂರು ದಾಖಲಾಗಿತ್ತು.

 

 

Advertisement

Udayavani is now on Telegram. Click here to join our channel and stay updated with the latest news.

Next