Advertisement

Electricity: ಮುಜರಾಯಿ ದೇಗುಲಕ್ಕೂ ಉಚಿತ ವಿದ್ಯುತ್‌: ಚಿಂತನೆ

12:41 AM Oct 26, 2023 | Team Udayavani |

ಬೆಂಗಳೂರು: ಗೃಹಬಳಕೆಗೆಂದು 200 ಯೂನಿಟ್‌ವರೆಗೆ ಉಚಿತವಾಗಿ ನೀಡುತ್ತಿರುವ ವಿದ್ಯುತ್‌ ಅನ್ನು ಹಿಂದು ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದೇಗುಲಗಳಿಗೂ ವಿಸ್ತರಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

Advertisement

ಈ ಕುರಿತು ಬುಧವಾರ ಬೆಂಗಳೂರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ವಾರ್ಷಿಕವಾಗಿ 5 ಲಕ್ಷ ರೂ.ಗಳಿಗಿಂತ ಕಡಿಮೆ ವರಮಾನ ಇರುವ ಸಿ ದರ್ಜೆ 34,700 ದೇಗುಲಗಳಿಗೆ ಮಾತ್ರ ಉಚಿತ ವಿದ್ಯುತ್‌ ಕೊಡುವ ಬಗ್ಗೆ ಯೋಜಿಸಲಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next