Advertisement
ಹಿಪ್ಪರಗಿ ಜಲಾಶಯದಲ್ಲಿ ಶುಕ್ರವಾರ ೧.೬ ಲಕ್ಷ ಕ್ಯುಸೆಕ್ನಷ್ಟು ನೀರು ಹರಿದು ಬರುತ್ತಿದು, ಮಹಾರಾಷ್ಟ್ರದ ರಾಜಾಪುರ ಜಲಾಶಯದಿಂದ ೨ ಲಕ್ಷ ಕ್ಯುಸೆಕ್ವರೆಗೆ ನೀರು ಬಿಡುಗಡೆಯಾಗುತ್ತಿರುವ ಹಿನ್ನಲೆ ಬೆಳಗಾವಿ, ಬಾಗಲಕೋಟೆ ಹಾಗು ವಿಜಯಪುರ ಜಿಲ್ಲೆಗಳ ಕೃಷ್ಣಾ ತಟದಲ್ಲಿರುವ ಜನತೆಯು ಮುನ್ನೆಚ್ಚರಿಕಾ ಕ್ರಮವಾಗಿ ಜನ ಜಾನುವಾರುಗಳ ಸಮೇತ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕೆಂದು ತಾಲೂಕಾ ಆಡಳಿತ ತಿಳಿಸಿದೆ.
Advertisement
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; ಭಯದಲ್ಲಿ ಜನ
08:35 PM Jul 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.