Advertisement

ಮೆಳೇಹಳ್ಳಿ ಗ್ರಾಮದಲ್ಲಿ ಪರಮೇಶ್ವರ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ

10:05 AM Oct 14, 2019 | Team Udayavani |

ರಾಮನಗರ: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ ತಾಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ನಡೆಯಿತು.

Advertisement

ಪರಮೇಶ್ವರ್ ಆಪ್ತ ಸಹಾಯಕ ರಮೆಶ್ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು.

ರಮೇಶ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಪ್ತ ಸಹಾಯಕನ ಅಂತಿಮ ದರ್ಶನ ಪಡೆದು ಕುಟುಂಭಿಕರಿಗೆ ಸಾಂತ್ವಾನ ಹೇಳಿದರು.  ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತಿತರರು ಸ್ಥಳದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next