Advertisement

Gadag: ರಾಮ ಮಂದಿರ ಚಿತ್ರ ತಿರುಚಿದ ಯುವಕ ಪೊಲೀಸ್ ವಶಕ್ಕೆ

11:06 AM Jan 22, 2024 | Team Udayavani |

ಗದಗ: ಅಯೋಧ್ಯೆ ಶ್ರೀರಾಮ ಮಂದಿರದ ಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

Advertisement

ಜಿಲ್ಲೆಯ ಗಜೇಂದ್ರಗಢದಲ್ಲಿ ಯುವಕನೊಬ್ಬ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರವನ್ನು ಫೇಸ್‌ಬುಕ್‌ ನಲ್ಲಿ ಪೋಸ್ಟ್ ಮಾಡಲಾಗಿದೆ.

ವಿವಾದಾತ್ಮಕ ಪೋಸ್ಟ್ ಹಾಕಿದ ವ್ಯಕ್ತಿ ತಾಜುದ್ದೀನ್‌ ದಫೇದಾ‌ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿ‌ ನಡೆದ ಘಟನೆಯಿಂದ ಗಜೇಂದ್ರಗಡ ಪಟ್ಟಣದಲ್ಲಿ ದ್ವೇಷಮಯ ವಾತಾವರಣ ಉಂಟಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next