Advertisement

ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ವರ್ಗಾವಣೆ : ಶ್ರೀಮತಿ ಹೊನ್ನಾಂಬಾ ನೂತನ ಜಿಲ್ಲಾಧಿಕಾರಿ

10:26 PM Jul 11, 2022 | Team Udayavani |

ಗದಗ: ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶಬಾಬು ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳನ್ನಾಗಿ ಕರ್ನಾಟಕ ರಾಜ್ಯ ಚುನಾವಣೆ ಆಯೋಗದ ಕಾರ್ಯದರ್ಶಿಗಳಾಗಿದ್ದ ಶ್ರೀಮತಿ ಹೊನ್ನಾಂಬಾ ಅವರನ್ನು ವರ್ಗಾವಣೆಗೊಳಿಸಿದೆ.

ಈವರೆಗೆ ಗದಗ ಜಿಲ್ಲಾಧಿಕಾರಿಗಳಾಗಿದ್ದ ಎಂ.ಸುಂದರೇಶಬಾಬು ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದೆ.

ಇದನ್ನೂ ಓದಿ : ಆಟೋ ರಿಕ್ಷಾದಲ್ಲಿ 26 ಮಂದಿ ಪ್ರಯಾಣ; ದಿಗ್ಭ್ರಮೆಗೊಂಡ ಪೊಲೀಸರು!!

Advertisement

Udayavani is now on Telegram. Click here to join our channel and stay updated with the latest news.

Next