Advertisement
ಇನ್ವೆಂಜರ್ ಟೆಕ್ನಾಲಜೀಸ್ ಬ್ಯಾನರಿನಡಿ ಕೆ. ಸತ್ಯೇಂದ್ರ ಪೈ, ಕೆ. ಕೃಷ್ಣಮೋಹನ್ ಪೈ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ಸಂತೋಷ್ ಶೆಟ್ಟಿ ಕಟೀಲು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಈ ಚಿತ್ರ ಸಾಕಷ್ಟು ಕುತೂಹಲ ಕೆರಳಿಸಿದೆ. ನಾಲ್ಕು ಹಾಡುಗಳಿದ್ದು ರಝಾಕ್ ಪುತ್ತೂರು ಸಾಹಿತ್ಯ ಬರೆದಿದ್ದಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ರಸಿದ್ಧ ಗಾಯಕರು ಧ್ವನಿ ನೀಡಿದ್ದಾರೆ. ಚಿತ್ರವು ಮಾರ್ಚ್ ಅಂತ್ಯದಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ. ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಪಡೆದುಕೊಂಡಿದೆ ಎಂದು ಚಿತ್ರ ತಂಡದ ಪ್ರಕಟನೆ ತಿಳಿಸಿದೆ. Advertisement
ಗಂಧದ ಕುಡಿ ಚಿತ್ರದ ಆಡಿಯೋ ಇಂದು ಬಿಡುಗಡೆ
12:30 AM Feb 23, 2019 | |
Advertisement
Udayavani is now on Telegram. Click here to join our channel and stay updated with the latest news.