Advertisement

ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಮಾಲಾರ್ಪಣೆ ಮಾಡಿದ ಬಿ.ಎಸ್.ವೈ

11:10 AM Oct 02, 2019 | Suhan S |

ಬೆಂಗಳೂರು : 150ನೇ ಗಾಂಧಿ ಜಯಂತಿ ಆಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಖ್ಯಸ್ಥಿಕೆಯಲ್ಲಿ ವಿಧಾನಸೌಧವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಆಚರಿಸಲಾಯಿತು.

Advertisement

ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ವಿಶ್ವನಾಥ, ಬಿಬಿಎಂಪಿ  ನೂತನ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next