Advertisement

Gangavathi: ನೀರು ಕುಡಿಯಲು ಹೋದ ವೇಳೆ ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು

09:43 AM Aug 16, 2024 | Team Udayavani |

ಗಂಗಾವತಿ :ಸತತ ಮಳೆಯ ಪರಿಣಾಮವಾಗಿ ವಿದ್ಯುತ್ ಪ್ರವಹಿಸಿ ಎಮ್ಮೆ ಒಂದು ಮೃತಪಟ್ಟ ಘಟನೆ ತಾಲೂಕಿನ ವಿರುಪಾಪುರ ಗಡ್ಡಿ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.

Advertisement

ರಾಘವೇಂದ್ರ ಕಾಲೋನಿಯ ಲಿಂಗಾರೆಡ್ಡಿ ಎಂಬುವ ಕೃಷಿ ಕಾರ್ಮಿಕರಿಗೆ ಸೇರಿದ್ದ ಹೆಮ್ಮೆ ನೀರು ಕುಡಿಯಲು ಕಾಲುವೆ ಹತ್ತಿರ ತೆರಳಿದ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಎಮ್ಮೆ ಮೃತಪಟ್ಟಿದ್ದು ಸ್ಥಳಕ್ಕೆ ಗ್ರಾಪಂ ಸದಸ್ಯ ರಘುವರ್ಮ ಭೇಟಿ ನೀಡಿ ಪಶು ಸಂಗೋಪನ ಇಲಾಖೆ ವೈದ್ಯರು ಮತ್ತು ಗ್ರಾಮ ಪಿಡಿಓ ಅವರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Assembly Polls: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಘೋಷಣೆ ಸಾಧ್ಯತೆ

 

Advertisement

Udayavani is now on Telegram. Click here to join our channel and stay updated with the latest news.

Next