Advertisement

ಗಂಗಾವತಿ: ನವವೃಂದಾವನ ಗಡ್ಡೆಯಲ್ಲಿ ವ್ಯಾಸರಾಜರ ಪೂರ್ವರಾಧನೆ

10:02 AM Mar 13, 2020 | Mithun PG |

ಗಂಗಾವತಿ: ಶ್ರೀಕೃಷ್ಣದೇವರಾಯರ ರಾಜಗುರುಗಳಾಗಿದ್ದ ಶ್ರೀ ವ್ಯಾಸರಾಜರ  ಪೂರ್ವರಾಧನೆಯನ್ನು ವ್ಯಾಸರಾಜ ಮಠಾಧೀಶರಾದ ವಿದ್ಯಾಶ್ರೀಶ ತೀರ್ಥ ಶ್ರೀಪಾದಂಗಳವರು ನೆರವೇರಿಸಿದರು.

Advertisement

ಬೆಳಿಗ್ಗೆ ವೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ  ಹೂವಿನ ಅಲಂಕಾರ, ಭಜನೆ, ಉಪನ್ಯಾಸ ಸೇರಿದಂತೆ  ವಿವಿಧ  ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಭಂಡಾರಕೇರಿ ಸ್ವಾಮೀಜಿಗಳು ಇದ್ದರು. ಅಲ್ಲದೇ ಮೈಸೂರು, ಬೆಂಗಳೂರು, ಹೊಸಪೇಟೆ, ಗಂಗಾವತಿಯಿಂದ ನೂರಾರು ಭಕ್ತರು  ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next