Advertisement

Gangavati;ಕಿಷ್ಕಿಂಧಾ ಅಂಜನಾದ್ರಿ ಹುಂಡಿ: 46 ದಿನದಲ್ಲಿ 34.87ಲಕ್ಷ ರೂ.ಸಂಗ್ರಹ

07:19 PM Feb 21, 2024 | Team Udayavani |

ಗಂಗಾವತಿ: ಅಯೋಧ್ಯೆಯಲ್ಲಿ ಜ.22 ರಂದು ರಾಮಮಂದಿರ ಲೋಕಾರ್ಪಣೆ ಎಫೆಕ್ಟ್ ನಿಂದಾಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ದೇವಾಲಯದ ಕಾಣಿಕೆ ಹುಂಡಿ ಭರ್ತಿಯಾಗಿದ್ದು, ಬುಧವಾರ ತಾಲೂಕು ಆಡಳಿತದ ಅಧಿಕಾರಿಗಳು ಹುಂಡಿ ಎಣಿಕೆ ಮಾಡಿದ್ದು ಒಟ್ಟು 34,86,965 ರೂ ಸಂಗ್ರಹವಾಗಿದೆ.

Advertisement

ಜ.5 ರಿಂದ ಫೆ.21 ರ ವರೆಗಿನ 46 ದಿನದ ಹುಂಡಿ ಲೆಕ್ಕ ಮಾಡಲಾಗಿದೆ.ಇದರಲ್ಲಿ 2 ವಿದೇಶಿ ನೋಟು ಮತ್ತು 9 ವಿದೇಶಿ ನಾಣ್ಯ ಹುಂಡಿಯಲ್ಲಿ ಸಂಗ್ರಹವಾಗಿವೆ.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಮಹಾಂತಗೌಡ ಪಾಟೀಲ್, ಶಿರಸ್ತೇದಾರಾದ ರವಿಕುಮಾರ್ ನಾಯಕವಾಡಿ ಅನಂತ ಜೋಶಿ ಮೈಬೂಬ ಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ , ಶ್ರೀಕಂಠ, ಗುರುರಾಜ ಅನ್ನಪೂರ್ಣ ಪ್ರದಸ ಮಹ್ಮದ್ ರಫೀಕ್ , ಸುಧಾ, ಶ್ರಿರಾಮ ಜೋಷಿ ಗಾಯತ್ರಿ ಕವಿತಾ ಸೈಯ್ಯದ್ ಮುರ್ತುಜಾ ಸೌಭಾಗ್ಯ, ಕವಿತಾ ಕೆ ದ್ವಿ.ದ.ಸ, ಮಂಜುನಾಥ ದಮ್ಮಾಡಿ ಅಸ್ಲಾಂ ಪಟೇಲ್, ಮಹಾಲಕ್ಷ್ಮೀ ಪಿ, ದೇವಾಲಯ ಸಮಿತಿಯ ಅಧಿಕಾರಿಗಳು, ಪೊಲೀಸ್, ಬ್ಯಾಂಕ್ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next