Advertisement

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

11:22 PM May 01, 2024 | Team Udayavani |

ಗಂಗೊಳ್ಳಿ: ಇಲ್ಲಿನ ರಥಬೀದಿಗೆ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ತಂಡವೊಂದು ಗೋವುಗಳನ್ನುಹಿಡಿಯಲು ವಿಫಲ ಯತ್ನ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ಕಾರಿಗೆ ತುಂಬಿಸುವಾಗ ರಸ್ತೆಯ ಅಕ್ಕ ಪಕ್ಕದ ಮನೆಯವರು ಎಚ್ಚರಗೊಂಡಿದ್ದನ್ನು ನೋಡಿ, ಕಾರಿನಲ್ಲಿದ್ದ ಗೋ ಕಳ್ಳರು ಪರಾರಿಯಾಗಿರುವುದಾಗಿದೆ.

ಗಂಗೊಳ್ಳಿಯ ವಿವೇಕ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next