Advertisement

Gangolli ಮಾನಸಿಕ ಖಿನ್ನತೆ: ಯುವಕ ಆತ್ಮಹತ್ಯೆ

10:31 PM Sep 25, 2023 | Team Udayavani |

ಗಂಗೊಳ್ಳಿ: ನಾಲ್ಕು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗುಜ್ಜಾಡಿ ಗ್ರಾಮದ ನಾಯಕವಾಡಿ ನಿವಾಸಿ ಅರುಣ್‌ (32) ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 24ರ ರಾತ್ರಿ 11 ಗಂಟೆಯಿಂದ ಸೆ. 25ರ ಬೆಳಗ್ಗೆ 6.30ರ ಮಧ್ಯದ ಅವಧಿಯಲ್ಲಿ ಸಂಭವಿಸಿದೆ.

Advertisement

ಅವರ ಸಹೋದರ ಅಮಿತ್‌ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next