Advertisement

Gangolli ರಿಕ್ಷಾ-ಬಸ್‌ ಢಿಕ್ಕಿ; ಚಾಲಕನಿಗೆ ಗಾಯ

10:24 PM Sep 17, 2023 | Team Udayavani |

ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಜಂಕ್ಷನ್‌ನಿಂದ ಸ್ವಲ್ಪ ಮುಂದಕ್ಕೆ ರಿಕ್ಷಾಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾಗಿ, ರಿಕ್ಷಾ ಚಾಲಕ ಕಿರಣ್‌ ಡಿ’ಸಿಲ್ವಾ (40) ಗಾಯಗೊಂಡ ಘಟನೆ ಸೆ.17ರ ಬೆಳಗ್ಗೆ 4.50 ರ ಸುಮಾರಿಗೆ ಸಂಭವಿಸಿದೆ.

Advertisement

ಗಾಯಗೊಂಡ ಕಿರಣ್‌ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next