Advertisement
ಘಟನೆ ನಡೆದ ವೇಳೆ ಈ ಏಳು ಮಂದಿ ಪೊಲೀಸ್ ಸಿಬಂದಿ ಜೈಲಿನ ಭದ್ರತೆಯ ಕರ್ತ ವ್ಯದಲ್ಲಿದ್ದರು. ಇವರ ಕಣ್ಣೆದುರೇ ಟಿಲ್ಲು ತಾಜ್ಪುರಿಯಾನ ಮೇಲೆ ಸಹಕೈದಿಗಳು ಹಲ್ಲೆ ನಡೆಸುತ್ತಿದ್ದರೂ ಇವರು ಮೂಕಪ್ರೇಕ್ಷಕರಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇವರನ್ನು ಅಮಾನತುಗೊಳಿಸಿ ತಮಿಳುನಾಡಿಗೆ ಕಳುಹಿಸಿಕೊಡಲಾಗಿದೆ.
Advertisement
ಗ್ಯಾಂಗ್ಸ್ಟರ್ ಟಿಲ್ಲು ಹತ್ಯೆ: 7 ಮಂದಿ ಪೊಲೀಸರ ಅಮಾನತು
12:55 AM May 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.