Advertisement

ಗಾಂಜಾ ಪ್ರಕರಣ: ಮಂಗಳೂರು ಜಿಲ್ಲಾ ಕಾರಾಗೃಹ ಸಿಬಂದಿ ಅಮಾನತು

10:57 PM May 24, 2023 | Team Udayavani |

ಮಂಗಳೂರು: ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ ಸಿಬಂದಿ ಪ್ರಕಾಶ್‌ ಗಾವಡೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Advertisement

ಕಾರಾಗೃಹದಲ್ಲಿ ಕೆಐಎಸ್‌ಎಫ್ ಸಿಬಂದಿ ತಪಾಸಣೆ ನಡೆಸುವ ಸಂದರ್ಭ ಪ್ರಕಾಶ್‌ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಮೇ 11ರಂದು ಬರ್ಕೆ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next