Advertisement

Gas Leakage; ಗ್ಯಾರೇಜ್ ನಲ್ಲಿ ಇಟ್ಟಿದ್ದ ಕಾರು ಸುಟ್ಟು ಭಸ್ಮ… ಓರ್ವನಿಗೆ ಗಂಭೀರ ಗಾಯ!

04:25 PM Apr 11, 2024 | Team Udayavani |

ತೀರ್ಥಹಳ್ಳಿ: ಪಟ್ಟಣದ ಕೊಪ್ಪ ಸರ್ಕಲ್‌ ಸಮೀಪ ಇರುವ ವಿಠಲ ಗ್ಯಾರೇಜ್ ನಲ್ಲಿ ಗ್ಯಾಸ್ ಸೊರಿಕೆಯಿಂದ ಬೆಂಕಿ ಉರಿದು ಓರ್ವ ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಗುರುವಾರ ನಡೆದಿದೆ.

Advertisement

ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಡೀ ಗ್ಯಾರೇಜ್ ಸುಟ್ಟು ಹೋಗಿದೆ.

ಘಟನೆ ನಡೆಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗತ್ತಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿಸಿದ್ದಾರೆ.

ಇದನ್ನೂ ಓದಿ: IPL 2024; ನಾನು ಗಂಭೀರ್- ನವೀನ್ ರನ್ನು ತಬ್ಬಿಕೊಂಡಿದ್ದು ಹಲವರಿಗೆ ಬೇಸರ ತಂದಿದೆ: ವಿರಾಟ್

Advertisement

Udayavani is now on Telegram. Click here to join our channel and stay updated with the latest news.

Next