Advertisement

ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮಧ್ಯೆ ಢಿಕ್ಕಿ: ತಪ್ಪಿದ ಭಾರಿ ದುರಂತ

12:17 PM Feb 27, 2021 | Team Udayavani |

ಕಡಬ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಹೊಸಮಜಲು ಬಳಿ ನಡೆದಿದೆ.

Advertisement

ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್ ಟ್ಯಾಂಕರ್ ಜೊತೆ ಅಪಘಾತವಾಗಿದೆ.

ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ

ಅಪಘಾತದಲ್ಲಿ ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳಾಗಿದೆ. ಅದೃಷ್ಟವಶಾತ್ ಟ್ಯಾಂಕರ್ ನ ಗ್ಯಾಸ್ ಸೋರಿಕೆಯಾಗಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Advertisement

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಸ್ಥಳ ಮಹಜರಿಗೆ ಹೋದಾಗ ಪೊಲೀಸ್‌ ಸಿಬ್ಬಂದಿ ತಳ್ಳಿ, ಬಾಲ್ಕನಿಯಿಂದ ಜಿಗಿದು ಆರೋಪಿ ಆತ್ಮಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next