Advertisement

30 ಅಡಿ ಪ್ರಪಾತಕ್ಕೆ ಉರುಳಿದ ಗ್ಯಾಸ್ ಟ್ಯಾಂಕರ್ : ಪವಾಡಸದೃಶ ರೀತಿಯಲ್ಲಿ ಪಾರಾದ ಚಾಲಕ

06:36 PM Nov 14, 2021 | Team Udayavani |

ವಿಟ್ಲ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ.

Advertisement

ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಘಟನೆಯಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಇದನ್ನೂ ಓದಿ : ಗೋವಾ ಕನ್ನಡಿಗರ ಕನಸು ನನಸಾಗುವ ಕಾಲ ಹತ್ತಿರ: ಸಿದ್ಧಣ್ಣ ಮೇಟಿ ಧನ್ಯವಾದ

Advertisement

Udayavani is now on Telegram. Click here to join our channel and stay updated with the latest news.

Next