Advertisement

ಕಾಫಿನಾಡಲ್ಲಿ ಕಾಡು ಪ್ರಾಣಿಗಳ ದಾಳಿಗೆ ಮತ್ತೊಂದು ಬಲಿ; ಕಾಡುಕೋಣ ತಿವಿದು ವ್ಯಕ್ತಿ ಸಾವು

01:39 PM Dec 29, 2022 | Team Udayavani |

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡು ಪ್ರಾಣಿಗಳ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡುಕೋಣ ತಿವಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ತೋಟದೂರು ಸಮೀಪದ ನಡೆದಿದೆ.

Advertisement

ಸೋಮಶೇಖರ್ (45) ಮೃತ ಪಟ್ಟ ದುರ್ದೈವಿ. ಇವರು ತೋಟದಲ್ಲಿ ಕೆಲಸ ಮಾಡುವಾಗ ಘಟನೆ ಸಂಭವಿಸಿದೆ.

ಅಡಿಕೆ ತೋಟದಲ್ಲಿ ಸೋಮಶೇಖರ್ ಅವರು ಕೆಲಸ ಮಾಡುವಾಗ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಕಾಡು ಪ್ರಾಣಿಗಳ ಉಪಟಳದಿಂದ ಸೂಕ್ತ ಪರಿಹಾರ ಒದಗಿಸಲು ಜನತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ವಂಚನೆ ಪ್ರಕರಣ; ಆರೋಪಿ ಲಕ್ಷ್ಮೀನಾರಾಯಣಗೆ ಜ.11ರ ವರೆಗೆ ನ್ಯಾಯಾಂಗ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next