Advertisement

ಗೌರಿ ಲಂಕೇಶ ಹತ್ಯೆ ಖಂಡಿಸಿ ಪ್ರತಿಭಟನೆ

10:35 AM Sep 16, 2017 | Team Udayavani |

ಹೊನ್ನಳಿ: ಗೌರಿ ಲಂಕೇಶ ಹತ್ಯೆ ಖಂಡಿಸಿ ಪ್ರಜಾಪರಿವರ್ತನಾ ವೇದಿಕೆ ತಾಲೂಕು ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

Advertisement

ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ಮಾತನಾಡಿ, ಸರ್ಕಾರ ತಕ್ಷಣ ಹತ್ಯೆ ಮಾಡಿದವರನ್ನು ಕಂಡು ಹಿಡಿದು ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.

ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಕೆ.ಒ. ಹನುಮಂತಪ್ಪ, ಉಪಾಧ್ಯಕ್ಷ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಮಮತಾ, ಕಾರ್ಯದರ್ಶಿ ಚಂದ್ರಶೇಖರ, ರುದ್ರೇಶ, ದಾನೇಶ, ನಾಗರಜ, ವಿರೇಂದ್ರ, ಬಸವರಾಜಪ್ಪ, ರಂಗನಾಥ, ಮಂಜುನಾಥ, ರಾಜು, ಮಾಲತೇಶ, ಅಣ್ಣಪ್ಪ, ನರಸಿಂಹ, ತಿಪ್ಪೇಶಪ್ಪ ಇದ್ದರು. ತಹಶೀಲ್ದಾರ್‌ ಅವರಿಗೆ ಮನವಿ ಅರ್ಪಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next