Advertisement

ಶಿವಸೇನೆಯಿಂದ ಮುಚ್ಚಳಿಕೆ ಬರೆಯಿಸಿಕೊಂಡಿದ್ದರು ಸೋನಿಯಾ ಗಾಂಧಿ

10:06 AM Jan 29, 2020 | Hari Prasad |

ಔರಂಗಾಬಾದ್‌: ಮಹಾರಾಷ್ಟ್ರ ಸರಕಾರ ಸಂವಿಧಾನದ ಮಿತಿಯಲ್ಲೇ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶಿವಸೇನೆಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಅಶೋಕ್‌ ಚೌಹಾಣ್‌ ಹೇಳಿದ್ದಾರೆ.

Advertisement

ಅಲ್ಲದೇ ಮೈತ್ರಿ ಪಕ್ಷಗಳು ನಿರೀಕ್ಷಿತ ಮಟ್ಟದಲ್ಲಿ ಜವಾಬ್ದಾರಿ ನಿರ್ವಹಿಸದೇ ಇದ್ದರೆ ಮೈತ್ರಿಕೂಟದಿಂದ ಹೊರಬರುವ ಬಗ್ಗೆಯೂ ಒಪ್ಪಂದ ನಡೆದಿತ್ತು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next