Advertisement
ಪಡುಬಿದ್ರಿ ಪೊಲೀಸರು, ಕರವೇ (ಪ್ರವೀಣ್ ಶೆಟ್ಟಿ ಬಣ) ಮತ್ತು ಸಾರ್ವಜನಿಕರು ಬೆಳಿಗ್ಗೆ ಪಡುಬಿದ್ರಿ – ಕಾರ್ಕಳ ಕೂಡು ರಸ್ತೆಯಲ್ಲಿ ನಿಂತು ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ, ಸೀಟ್ ಬೆಲ್ಟ್ ಧರಿಸದ ಕಾರು ಚಾಲಕರು ಹಾಗೂ ಇತರ ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುವ ವಾಹನಗಳನ್ನು ಗುರುತಿಸಿ ಗುಲಾಬಿ ಹೂವನ್ನು ನೀಡಲಾಯಿತು. ಇನ್ನು ಮುಂದೆ ಸಂಚಾರ ನಿಯಮ ಯಲ್ಲಂಘಿಸದಂತೆ ಕರವೇ ಕಾರ್ಯ ಕರ್ತರು ಮನವಿ ಮಾಡಿದರು. ನಿರಂತರ ಅಪಘಾತಗಳು ಸಂಭವಿಸುವ ಬಗ್ಗೆ ಮಾಹಿತಿ ನೀಡಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ವಿನಂತಿಸಲಾಯಿತು.
Advertisement
ಗುಲಾಬಿ ಹೂವು ನೀಡಿ ಗಾಂಧೀ ಗಿರಿಯೊಂದಿಗೆ ವಾಹನ ಸವಾರರಿಗೆ ಎಚ್ಚರಿಕೆ
01:00 AM Feb 19, 2019 | Harsha Rao |
Advertisement
Udayavani is now on Telegram. Click here to join our channel and stay updated with the latest news.