Advertisement
ನೀವು ವಿಶ್ವಕಪ್ ಗೆಲ್ಲಬೇಕೆಂದರೆ ಅಥವಾ ಸೆಮಿಫೈನಲ್ ತಲುಪಬೇಕೆಂದರೆ ನಿಮ್ಮ ಸ್ವಂತ ಸಾಮರ್ಥ್ಯದ ಮೂಲಕ ಬನ್ನಿ. ಬೇರೆ ತಂಡಗಳ ಫಲಿತಾಂಶವನ್ನು ಅವಲಂಬಿಸುವ ಮೂಲಕ ಮುನ್ನಡೆಯನ್ನು ನಿರೀಕ್ಷಿಸುವುದು ಶೋಭೆಯಲ್ಲ. ದೊಡ್ಡ ದಾಖಲೆಗಳನ್ನು ಹೊಂದಿದ ಆಟಗಾರರು ತಂಡದಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವಾಗ ಅವರನ್ನು ಕೈಬಿಟ್ಟು ಹೊಸ ಆಟಗಾರರಿಗೆ ಅವಕಾಶ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಭವಿಷ್ಯದ ದೊಡ್ಡ ಆಟಗಾರರ ಬಗ್ಗೆ ಆಯ್ಕೆದಾರರು ನಿರ್ಧರಿಸುವ ಸಮಯ ಬಂದಿದೆ ಎಂದು ಕಪಿಲ್ದೇವ್ ಹೇಳಿದರು.
Advertisement
ಯುವ ಪ್ರತಿಭೆಗಳಿಗೆ ಅವಕಾಶ ನೀಡಿ: ಕಪಿಲ್ದೇವ್
10:49 PM Nov 03, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.