Advertisement
ಪಟ್ಟಣದ ಗಣೇಶ ನಗರ ಬಡಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ದೇಶದ ಜನರ ಹಿತ ಕಾಪಾಡುವುದು, ಜನರಿಗೆ ಮೂಲ ಸೌಕರ್ಯ ನೀಡುವುದು, ಶಾಂತಿ ನೆಲೆಸುವಂತೆ ಮಾಡುವುದು ಸರ್ಕಾರದ ಕರ್ತವ್ಯವಾಗಿರುತ್ತದೆ. ಆ ತಳಹದಿಯ ಮೇಲೆ ನಾವು ಕೆಲಸ ಮಾಡಿದ್ದೇವೆ. ನನ್ನ ಅಧಿಕಾರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ಇಂದು ಅಭಿವೃದ್ಧಿಯ ಮಾತೇ ಇಲ್ಲ, ಎಲ್ಲಿ ನೋಡಿದರೂ ಲಂಚಾವತಾರ ತಾಂಡವವಾಡುತ್ತಿದೆ ಎಂದರು.
Advertisement
ಸುಳ್ಳು ಭರವಸೆ ನೀಡುವುದು ಬಿಜೆಪಿ ಕಾಯಕ
04:45 PM Sep 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.