Advertisement
ಉತ್ತರ ಪ್ರದೇಶದ ಕೈರಾನಾ, ಮಹಾರಾಷ್ಟ್ರದ ಭಂಡಾರಾ-ಗೊಂಡಿಯಾ ಮತ್ತು ಪಾಲಾ^ರ್ ಕ್ಷೇತ್ರಗಳಲ್ಲಿ ಸೋಮವಾರ ನಡೆದ ಉಪ ಚುನಾವಣೆಯಲ್ಲಿ ಇವಿಎಂಗಳು ತಾಂತ್ರಿಕ ಸಮಸ್ಯೆ ತಂದೊಡ್ಡಿವೆ ಎಂದು ಬಿಜೆಪಿ, ಕಾಂಗ್ರೆಸ್, ಎಸ್ಪಿ, ಆರ್ಎಲ್ಡಿ ಪ್ರತಿಪಾದಿಸಿ, ಮರು ಮತದಾನವಾಗಬೇಕೆಂದು ಒತ್ತಾಯಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣಾ ಆಯೋಗ ಹೆಚ್ಚಿನ ಸಂಖ್ಯೆಯಲ್ಲಿ ಇವಿಎಂಗಳಲ್ಲಿ ದೋಷ ಕಂಡುಬಂದಿದೆ ಎಂಬ ವಾದ ಸರಿಯಲ್ಲ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿನ ಬಿಸಿ ವಾತಾವರಣದಿಂದ ಇವಿಎಂಗಳಲ್ಲಿ ಸಮಸ್ಯೆ ಉಂಟಾಗಿದೆ ಎಂದು ಹೇಳಿದೆ.
Advertisement
ಉಪಚುನಾವಣೆ: ಕೈಕೊಟ್ಟ ಇವಿಎಂಗಳು
06:00 AM May 29, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.