Advertisement
ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಗೋವಾ ರಾಜ್ಯದಲ್ಲಿ ಕನ್ನಡಿಗ ಮತದಾರ ಸಂಖ್ಯೆ ಹೆಚ್ಚಿದೆ. ಕನ್ನಡಿಗರ ಮತ ಸೆಳೆಯಲು ಬಿಜೆಪಿ ರಾಜ್ಯ ಪ್ರಭಾವಿ ರಾಜಕಾರಣಿಗಳನ್ನು ಗೋವಾ ರಾಜ್ಯದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿದೆ. ಮುಖ್ಯಮಂತ್ರಿ ಹಾಗೂ ಸಚಿವರಾಗಿ ಸಜ್ಜನ ರಾಜಕರಾಣಿ ಎಂಬ ಹೆಸರು ಹೊಂದಿರುವ ಜಗದೀಶ್ ಶೆಟ್ಟರ್ ಕನ್ನಡಿಗರ ಮತ ಸೆಳೆಯುತ್ತಿದ್ದಾರೆ.
Advertisement
ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ
08:26 PM Jan 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.