Advertisement

Kasaragod ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಣ

07:44 PM Aug 07, 2023 | Team Udayavani |

ಕಾಸರಗೋಡು: ಪೊಯಿನಾಚಿ ಸಮೀಪದ ಬೇಡಗಂ ಚೆರಿಪ್ಪಾಡಿ ಪಿಂಡಿಕಡವಿನ ಹರಿತಾಲಯದ ನಾರಾಯಣನ್‌ ನಾಯರ್‌ ಅವರ ಪತ್ನಿ ಬಿಂದು ಅವರ ಕುತ್ತಿಗೆಯಲ್ಲಿದ್ದ ಸುಮಾರು 1.35 ಲಕ್ಷ ರೂ. ಮೌಲ್ಯದ ಮೂರು ಪವನ್‌ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾದ ಘಟನೆ ನಡೆದಿದೆ.

Advertisement

ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next