Advertisement

ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದಿಂದ ಗೋಪೂಜೆ

02:22 PM Oct 21, 2017 | Team Udayavani |

ಮಹಾನಗರ: ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಶುಕ್ರವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದ ಮುಂಭಾಗದಲ್ಲಿ ಗೋಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

Advertisement

ನಿಧಿ ಸಂಗ್ರಹಕ್ಕೆ ಪಾದಯಾತ್ರೆ
ಗೋ ಸಂರಕ್ಷಣಾ ನಿಧಿ ಸಂಗ್ರಹ ಪಾದಯಾತ್ರೆಗೆ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಚಾಲನೆ ನೀಡಿದರು. ಗೋ ಸಂರಕ್ಷಣಾ ಪ್ರಕೋಷ್ಠದ ರಾಜ್ಯ ಸಹಸಂಚಾಲಕ ವಿನಯ ಎಲ್‌. ಶೆಟ್ಟಿ, ಜಿಲ್ಲಾ ಸಂಚಾಲಕರಾದ ರಾಜೇಶ್‌ ಶೆಟ್ಟಿ, ಪುಷ್ಪರಾಜ್‌ ಆಳ್ವ, ಮಂಗಳೂರು ನಗರ ದಕ್ಷಿಣ ಸಂಚಾಲಕ ಸುಧೀರ್‌ ಶೆಟ್ಟಿಗಾರ್‌, ಸಹ ಸಂಚಾಲಕ ರಾಜೇಶ್‌ ದೇವಾಡಿಗ, ಸಂಸದ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್‌ ರೈ, ಉಮಾನಾಥ ಕೋಟ್ಯಾನ್‌, ಕ್ಯಾ| ಬ್ರಿಜೇಶ್‌ ಚೌಟ, ಸುದರ್ಶನ ಎಂ., ನಗರ ದಕ್ಷಿಣ ಮಂಡಲ ಅಧ್ಯಕ್ಷ ವೇದವ್ಯಾಸ ಕಾಮತ್‌, ಪ್ರಭಾ ಮಾಲಿನಿ, ಪೂಜಾ ಪೈ, ಜಯಂತಿ ಆಚಾರ್‌, ಪೂರ್ಣಿಮಾ ರಾವ್‌, ರೂಪಾ ಡಿ. ಬಂಗೇರ, ಮೀರಾ ಕರ್ಕೇರ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next