Advertisement

ಅಶ್ವತ್ಥಪುರಕ್ಕೆ ಸರಕಾರಿ ಬಸ್‌

12:07 PM Apr 13, 2022 | Team Udayavani |

ಮೂಡುಬಿದಿರೆ: ಸಮೀಪದ ಅಶ್ವತ್ಥಪುರಕ್ಕೆ ಸರಕಾರಿ ಬಸ್‌ ಸೌಲಭ್ಯ ಕಲ್ಪಿಸಿಕೊಡುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

Advertisement

ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀರಾಮ ನವಮಿ ಮಹೋತ್ಸವ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಸಂದರ್ಭ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರನ್ನು ಆಡಳಿತ ಮೊಕ್ತೇಸರ ರಘುನಾಥ ಎಲ್‌.ವಿ. ಗೌರವಿಸಿದರು.

ಮೊಕ್ತೇಸರರಾದ ಕಿರಣ್‌ ಮಂಜನಬೈಲು, ದತ್ತಾತ್ರೇಯ ಸುರಾಲು, ಬಿ. ರಂಗನಾಥ ಭಟ್‌, ಉದ್ಯಮಿ, ಗ್ರಾ.ಪಂ. ಸದಸ್ಯ ದಿನೇಶ್‌ ಕುಮಾರ್‌ ಬಿ.ಎಲ್. ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next