Advertisement

ನಿರಾಶ್ರಿತರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧ

12:14 PM Oct 29, 2019 | Team Udayavani |

ಹಿರೇಬಾಗೇವಾಡಿ: ನೆರೆ ಸಂತ್ರಸ್ತರಿಗೆ ಪ್ರದೇಶಗಳಿಗೆ ಕಂದಾಯ ಸಚಿವ ಆರ್‌.ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈ ಬಾರಿ ನೆರೆ ವಾವಳಿಯಿಂದ ಗಡಿಭಾಗದಲ್ಲಿ ಸಾಕಷ್ಟು ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಪರಿಹಾರ ಸಮೀಕ್ಷೆಯಲ್ಲಿ ಹಾನಿಗೇಡಾದ ಜನರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

Advertisement

ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಡಾ. ಎಸ್‌.ಬಿ. ಬೊಮ್ಮನಹಳ್ಳಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್‌ ಮಂಜುಳಾ ನಾಯಕ ಕಂದಾಯ ಇಲಾಖೆ ಅ ಕಾರಿಗಳು, ಗ್ರಾ.ಪಂ ಅಧ್ಯಕ್ಷೆ ಸದ್ಯಸರು, ಹಾಗೂ ಬಿಜೆಪಿ ಕಾಂಗ್ರೆಸ್‌, ಜಿಡಿಎಸ್‌, ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next