Advertisement

ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ +25 ಲಕ್ಷ ಪರಿಹಾರ: HDK

08:32 AM Feb 16, 2019 | Team Udayavani |

ಬೆಂಗಳೂರು: ಗುರುವಾರ ಪುಲ್ವಾಮಾದಲ್ಲಿ ನಡೆದ ಉಗ್ರರ ಬಾಂಬ್ ದಾಳಿಗೆ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಯೋಧನ ಪತ್ನಿ ಕಲಾವತಿಯವರಿಗೆ ಸರ್ಕಾರಿ  ಉದ್ಯೋಗದ ಭರವಸೆ ನೀಡಿದ್ದಾರೆ. 

Advertisement

ಇದರ ಜೊತೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನಾ ಸ್ವಾಮಿ 50 ಸಾವಿರ ರೂಪಾಯಿ ಚೆಕ್ ಅನ್ನು ಹುತಾತ್ಮ ಗುರು ಅವರ ಕುಟುಂಬಿಕರಿಗೆ ಹಸ್ತಾಂತರಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next