Advertisement

Kerala Government; ಶ್ರೀಜೇಶ್‌ಗೆ 2 ಕೋಟಿ ರೂ. ಬಹುಮಾನ

12:00 AM Aug 23, 2024 | Team Udayavani |

ತಿರುವನಂತಪುರ: ಭಾರತ ಹಾಕಿ ತಂಡದ ದಿಗ್ಗಜ, ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌ ಅವರಿಗೆ ಕೇರಳ ಸರಕಾರ 2 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Advertisement

ಭಾರತ ಹಾಕಿ ತಂಡಕ್ಕೆ ಪಟ್ನಾಯಕ್‌ ಸಮ್ಮಾನ
ಭುವನೇಶ್ವರ: ಸತತ 2ನೇ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಕೆಲವು ಆಟಗಾರರನ್ನು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ಸಮ್ಮಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next