Advertisement
ನಿಟ್ಟೂರು ವಿಷ್ಣುಮೂರ್ತಿ ನಗರದ ಶ್ರೀ ಸೋಮನಾಥೇಶ್ವರ ವಿಷ್ಣುಮೂರ್ತಿ ದೇಗುಲದ ಸಭಾಂಗಣದಲ್ಲಿ ಶುಕ್ರವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ “ನಿಟ್ಟೂರು ವಾರ್ಡ್ ಮಟ್ಟದ ಜನಸಂಪರ್ಕ ಸಭೆ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸವಲತ್ತು ವಿತರಣೆ ಸಚಿವರು ಅರ್ಹ ಫಲಾನುಭವಿ ಗಳಿಗೆ ವಿವಿಧ ಪಿಂಚಣಿ, ಸವಲತ್ತು ಗಳನ್ನು ವಿತರಿಸಿದರು. ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ಸ್ಥಳ ದಲ್ಲಿಯೇ ಪರಿಹಾರ ಸೂಚಿಸಿದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ನಿಟ್ಟೂರು ನಗರಸಭೆ ವಾರ್ಡ್ ಸದಸ್ಯೆ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭೆ ಸದಸ್ಯರಾದ ಪಿ. ಯುವರಾಜ್, ಜನಾರ್ದನ್ ಭಂಡಾರ್ಕರ್, ಗಣೇಶ್ ನೇರ್ಗಿ, ನಗರ ಸಭೆ ಮಾಜಿ ಸದಸ್ಯ ಸಂಜೀವ ಜತ್ತನ್ನ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್ ಉಪಸ್ಥಿತರಿದ್ದರು.ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿದರು. ಸುಧಾಕರ ಪೆರಂಪಳ್ಳಿ ನಿರೂಪಿಸಿ, ತಹ ಶೀಲ್ದಾರ್ ಮಹೇಶ್ಚಂದ್ರ ವಂದಿಸಿದರು. ಕೊಳಚೆ ನೀರು ಶುದ್ಧೀಕರಣ ಘಟಕ ಅಭಿವೃದ್ಧಿ
ನಿಟ್ಟೂರಿನಲ್ಲಿರುವ ಎಸ್ಟಿಪಿ ಕೊಳಚೆ ನೀರು ಶುದ್ಧೀಕರಣ ಘಟಕವನ್ನು 3.85 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ನೀರನ್ನು ವಾಸನೆರಹಿತವಾಗಿ ಶುದ್ಧೀಕರಿ ಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿ ದರು. ಮಲ್ಪೆ ಕಲ್ಮಾಡಿಯ ಸ್ಟೆಲ್ಲಾ ಮಾರೀಸ್ ದೇವಾಲಯದ ದುರಸ್ತಿಗೆ ಅಲ್ಪಸಂಖ್ಯಾಕರ ಇಲಾಖೆ ವತಿಯಿಂದ ಮಂಜೂರಾದ 20 ಲ.ರೂ. ಚೆಕ್ ಅನ್ನು ಸಚಿವರು ವಿತರಿಸಿದರು.