Advertisement
ಉಡುಪಿ ಶಾಸಕ ರಘುಪತಿ ಭಟ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸ್ಪತ್ರೆಯನ್ನು 70 ಹಾಸಿಗೆಯಿಂದ 200 ಹಾಸಿಗೆಗೆ ಹೆಚ್ಚಿಸಿ ಅಭಿವೃದ್ಧಿಪಡಿಸಲು ಬಿ.ಆರ್.ಶೆಟ್ಟಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈಗ ಸಂಸ್ಥೆ ಮುಖ್ಯಸ್ಥ ಬಿ.ಆರ್. ಶೆಟ್ಟಿ ಅವರು ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
Advertisement
ಉಡುಪಿ ತಾಯಿ, ಮಕ್ಕಳ ಆಸ್ಪತ್ರೆ : ಸರಕಾರದಿಂದಲೇ ನಿರ್ವಹಣೆ: ಸಚಿವ ಡಾ|ಸುಧಾಕರ್ ಭರವಸೆ
11:28 PM Sep 22, 2021 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.