Advertisement
ಸದ್ಯ, 2018-19ರ ಹೆಚ್ಚುವರಿ ಮೀಸಲು ನಿಧಿಯಾಗಿ 1.23 ಲಕ್ಷ ಕೋಟಿ ರೂ. ಮತ್ತು ಪರಿಷ್ಕರಿಸಿದ ಆರ್ಥಿಕ ಬಂಡವಾಳ ರೂಪುರೇಷೆ ಅಡಿಯಲ್ಲಿ ಹೆಚ್ಚುವರಿಯಾಗಿರುವ 52,637 ಕೋಟಿ ರೂ. ಅನ್ನು ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆರ್ಬಿಐನಿಂದ ಹೆಚ್ಚುವರಿ ಮೀಸಲು ನಿಧಿಯನ್ನು ಸರಕಾರಕ್ಕೆ ವರ್ಗಾವಣೆ ಮಾಡುವ ವಿಚಾರದಲ್ಲಿ ಕಳೆದ ವರ್ಷ ತೀವ್ರ ವಿವಾದ ಎದ್ದ ಅನಂತರದಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪರಿಣತರ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸಿನ ಮೇರೆಗೆ ಆರ್ಬಿಐ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಊರ್ಜಿತ್ ಪಟೇಲ್ ಗವರ್ನರ್ ಆಗಿದ್ದಾಗ ಈ ವಿಚಾರ ತೀವ್ರ ಚರ್ಚೆಗೆ ಒಳಪಟ್ಟಿತ್ತು. Advertisement
ಕೇಂದ್ರ ಸರಕಾರಕ್ಕೆ 1.76 ಲಕ್ಷ ಕೋ.ರೂ.: ಆರ್ಬಿಐ ಅಸ್ತು
09:56 AM Aug 28, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.