Advertisement

ಡಿ.9 ರಂದು ಕಿಷ್ಕಿಂಧಾ ಅಂಜನಾದ್ರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ

10:26 PM Dec 07, 2022 | Team Udayavani |

ಗಂಗಾವತಿ: ತಾಲೂಕಿನ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಡಿ.9 (ಶುಕ್ರವಾರ) ಬೆಳಗ್ಗೆ 7.20 ಕ್ಕೆ ಭೇಟಿ ನೀಡಿ ಬೆಟ್ಟದ ಬಲಭಾಗದಲ್ಲಿರುವ ಪಾದ ಶ್ರೀ ಆಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ.

Advertisement

ಈ ಕುರಿತು ರಾಜ್ಯಪಾಲರ ಕಚೇರಿ ಶಿಷ್ಟಾಚಾರ ಸೇರಿ ಅಗತ್ಯ ಭದ್ರತೆ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತ ಮತ್ತು ಅಂಜನಾದ್ರಿ ದೇಗುಲ‌ ಕಮಿಟಿಗೆ ಸೂಚಿಸಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next